alex Certify BIG NEWS: ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಗೂಡ್ಸ್ ವಾಹನ; ಭೀಕರ ಅಪಘಾತದಲ್ಲಿ ರೈತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಗೂಡ್ಸ್ ವಾಹನ; ಭೀಕರ ಅಪಘಾತದಲ್ಲಿ ರೈತ ಸಾವು

ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುವರ್ಣಸೌಧದ ಬಳಿ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿ ಕೊತ್ತಂಬರಿ ಸೊಪ್ಪು ತುಂಬಿಕೊಂಡು ರೈತ ಬೆಳಗಾವಿ ಮಾರ್ಕೆಟ್ ಗೆ ಸಾಗುತ್ತಿದ್ದ. ಈ ವೇಳೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಏಕಾಏಕಿ ಟ್ರ್ಯಾಕ್ಟರ್ ಗೆ ಗುದ್ದಿದೆ. ಅಪಘಾತದ ಭೀಕರತೆಗೆ ರೈತ ಸ್ಥಳದಲ್ಲೇ ಸಾವನ್ನಪ್ಪಿದದರೆ.

ಬಸ್ತವಾಡಗಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ್ (41) ಮೃತ ರೈತ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...