alex Certify BREAKING: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಸಾಧ್ಯತೆ; ಯಾವುದೇ ಕ್ರಮಕ್ಕೆ ರಾಜ್ಯಪಾಲರ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಸಾಧ್ಯತೆ; ಯಾವುದೇ ಕ್ರಮಕ್ಕೆ ರಾಜ್ಯಪಾಲರ ಸಲಹೆ

ಬೆಂಗಳೂರು: ಯಾವುದೇ ಕಠಿಣ ಕ್ರಮವನ್ನಾದರೂ ಕೈಗೊಳ್ಳುವಂತೆ ರಾಜ್ಯಪಾಲ ವಜುಭಾಯಿ ವಾಲಾ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳ ಕುರಿತಂತೆ ರಾಜ್ಯಪಾಲರ ನೇತೃತ್ವದಲ್ಲಿ ಇಂದು ಸರ್ವಪಕ್ಷ ನಾಯಕರ ಸಭೆ ನಡೆದಿದ್ದು, ಸಭೆಯಲ್ಲಿ ಮಾತನಾಡಿದ ರಾಜ್ಯಪಾಲರು, ಯಾವುದೇ ಕಠಿಣ ಕ್ರಮವನ್ನು ಕೈಗೊಳ್ಳಲು ಮುಖ್ಯಮಂತ್ರಿ ಸ್ವತಂತ್ರರು ಎಂದು ತಿಳಿಸಿದ್ದಾರೆ.

ಲಾಕ್ಡೌನ್ ಬಗ್ಗೆ ಜನರಿಗೆ ಭಯ ಇದೆ. ಕಾರ್ಮಿಕರ ಬಗ್ಗೆ ಯೋಚನೆ ಮಾಡಬೇಕಿದೆ. ಯಾವುದೇ ಕಠಿಣ ಕ್ರಮವನ್ನಾದರೂ ಕೈಗೊಳ್ಳಲು ಮುಖ್ಯಮಂತ್ರಿಗಳು ಸ್ವತಂತ್ರರು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...