alex Certify ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ‘ಧರ್ಮದ ವಿಷ ಬೀಜ’ ಬಿತ್ತುವುದೇ ‘ಸರ್ಕಾರದ ಗ್ಯಾರಂಟಿ’ : ಬಿಜೆಪಿ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ‘ಧರ್ಮದ ವಿಷ ಬೀಜ’ ಬಿತ್ತುವುದೇ ‘ಸರ್ಕಾರದ ಗ್ಯಾರಂಟಿ’ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಹಿಂಪಡೆಯುವ ಬಗ್ಗೆ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದೆ.

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ. ಶಾಲೆ – ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ.

ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಮುಖ್ಯಮಂತ್ರಿಗಳು. ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...