alex Certify ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಗ್ರಾಮ ಒನ್’ನಿಂದ ವಿವಿಧ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಗ್ರಾಮ ಒನ್’ನಿಂದ ವಿವಿಧ ಸೌಲಭ್ಯ

ದಾವಣಗೆರೆ: ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೆಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ. ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ.

ಸಾರ್ವಜನಿಕರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದ ವಿವಿಧ ಸೇವೆಗಳನ್ನು ಸರ್ಕಾರ ನಿಗಧಿಪಡಿಸಿದ ದರದಲ್ಲೇ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...