alex Certify ಮೊಮ್ಮಗಳ ಅಗಲಿಕೆ ದುಃಖದಲ್ಲಿರುವ ಶಾಸಕ ಜಿ.ಟಿ.ಡಿ. ಮನೆಗೆ ಹೆಚ್.ಡಿ. ಕುಮಾರಸ್ವಾಮಿ ಭೇಟಿ, ಸಾಂತ್ವನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಮ್ಮಗಳ ಅಗಲಿಕೆ ದುಃಖದಲ್ಲಿರುವ ಶಾಸಕ ಜಿ.ಟಿ.ಡಿ. ಮನೆಗೆ ಹೆಚ್.ಡಿ. ಕುಮಾರಸ್ವಾಮಿ ಭೇಟಿ, ಸಾಂತ್ವನ

ಮೈಸೂರು: ಮೊಮ್ಮಗಳ ಅಗಲಿಕೆಯ ದುಃಖದಲ್ಲಿರುವ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಜಿ.ಟಿ. ದೇವೇಗೌಡರ ಪುತ್ರ ಜಿ.ಟಿ. ಹರೀಶ್ ಗೌಡ ಅವರ ಪುತ್ರಿ ಗೌರಿ(3) ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನ ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಸಾ.ರಾ. ಮಹೇಶ್, ಪುಟ್ಟರಾಜು, ಅನ್ನದಾನಿ ಮೊದಲಾದವರು ಸಾಂತ್ವನ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...