alex Certify ಮಾಸ್ಕ್‌ ಕುರಿತು ಜಾಗೃತಿ ಮೂಡಿಸಲು ಬಂದ ಗಣಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್‌ ಕುರಿತು ಜಾಗೃತಿ ಮೂಡಿಸಲು ಬಂದ ಗಣಪ

Gujarat Artist's Eco-friendly Ganesh Idol Aims to Promote COVID-19 Vaccination

ಕಳೆದ ಒಂದೂವರೆ ವರ್ಷದಿಂದ ಮನುಕುಲದ ದಿನನಿತ್ಯದ ಬದುಕಿನ ಆಯಾಮವನ್ನೇ ಬದಲಿಸಿರುವ ಕೋವಿಡ್-19 ಸೋಂಕಿನ ವಿರುದ್ಧ ರಕ್ಷಣೆಗೆ ಇರುವ ಏಕೈಕ ಮಾರ್ಗವೆಂದರೆ ಲಸಿಕೆ ಹಾಕಿಸಿಕೊಳ್ಳುವುದು.

ಗುಜರಾತ್‌ನ ವಡೋದರಾದ ಕಲಾವಿದರೊಬ್ಬರು ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಮಾರ್ಗಗಳು ಹಾಗೂ ಲಸಿಕೆ ಕುರಿತು ಜಾಗೃತಿ ಮೂಡಿಸಲು ವಿಶಿಷ್ಟವಾದ ಕಲಾಕೃತಿಯೊಂದನ್ನು ರಚಿಸಿದ್ದಾರೆ.

ಭರ್ಜರಿ ಗುಡ್ ನ್ಯೂಸ್: ವಾಟ್ಸಾಪ್ ನಲ್ಲಿ ಸೆಕೆಂಡ್ ನೊಳಗೆ ಸಿಗುತ್ತೆ ‘ಕೋವಿಡ್ ಪ್ರಮಾಣಪತ್ರ’

ಗಣೇಶೋತ್ಸವ ಸನಿಹವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿ ರಚಿಸಿರುವ ಕಲಾವಿದ ದಕ್ಷೇಶ್ ಜಂಗಿಡ್, ಲಸಿಕೆ ಹಾಗೂ ಮಾಸ್ಕ್‌ಗಳ ಜೊತೆಗೆ ಗಣೇಶ ಕುಳಿತಿರುವ ಮೂರ್ತಿಯನ್ನು ರಚಿಸಿದ್ದಾರೆ.

2.5 ಅಡಿಯ ಈ ಕಲಾಕೃತಿಯಲ್ಲಿ ಕೋವಿಡ್‌ ಸೋಂಕಿನ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಮಂದಿಯ ರಚನೆಗಳೂ ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...