alex Certify ಸಿದ್ದರಾಮಯ್ಯ ಒಬ್ಬ ರಾಜಕೀಯ ಪುಕ್ಕಲ: ವಿಧಾನ ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಒಬ್ಬ ರಾಜಕೀಯ ಪುಕ್ಕಲ: ವಿಧಾನ ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ವ್ಯಂಗ್ಯ

ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನಿಗೆ ರಾಜಕೀಯ ಪುಕ್ಕಲುತನವಿದೆ ಎಂದು ವಿಧಾನಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯರಿಗೆ ಸೋನಿಯಾ ಗಾಂಧಿ ಎದುರು ಮಾತನಾಡುವ ಧೈರ್ಯವಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಮೊದಲ ಬಾರಿ ಟಿ-20 ವಿಶ್ವಕಪ್ ಆಡಲಿದ್ದಾರೆ ಈ ಆಟಗಾರರು

ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಎದುರು ರಾಷ್ಟ್ರ ರಾಜಕಾರಣಕ್ಕೆ ಬರುವ ಆಸೆಯನ್ನು ಹೇಳಿಕೊಳ್ಳುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ. ನನ್ನನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿ ಎಂದು ಹೇಳುವ ಧೈರ್ಯವನ್ನು ಸಿದ್ದರಾಮಯ್ಯ ತೋರಬೇಕಿತ್ತು. ಕನ್ನಡಿಗರು ಪ್ರಧಾನಿಯಾದರೆ ನಮಗೇ ಹೆಮ್ಮೆ ಅಲ್ಲವೇ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...