alex Certify ಕೆರಗೋಡಿನಲ್ಲಿ ಹನುಮ ಧ್ವಜ ಸಂಘರ್ಷ : ಫೆ.9ಕ್ಕೆ ಮಂಡ್ಯ ಬಂದ್ ಗೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರಗೋಡಿನಲ್ಲಿ ಹನುಮ ಧ್ವಜ ಸಂಘರ್ಷ : ಫೆ.9ಕ್ಕೆ ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ಸಂಘರ್ಷ ತಾರಕಕ್ಕೇರಿದ್ದು, ಹಿಂದೂ ಪರ ಸಂಘಟನೆಗಳು ಫೆಬ್ರವರಿ 9 ರಂದು ಮಂಡ್ಯ ಬಂದ್‍ಗೆ ಕರೆಕೊಟ್ಟಿವೆ.

ಫೆಬ್ರವರಿ 9 ರಂದು  ಹಿಂದೂ ಪರ ಸಂಘಟನೆಗಳು ಮಂಡ್ಯ  ಬಂದ್‍ಗೆ ಕರೆಕೊಟ್ಟಿದ್ದು, ಬಿಜೆಪಿ ಹಾಗೂ ಜೆಡಿಎಸ್ ಬಂದ್‍ಗೆ ಬೆಂಬಲ ಸೂಚಿಸಿವೆ.

ಮಂಡ್ಯದಲ್ಲಿ ಹನುಮಾನ್ ಧ್ವಜ ಪ್ರತಿಭಟನೆ ಹಿನ್ನೆಲೆ ನಿನ್ನೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇಂದು ಮತ್ತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯದ ಡಿಸಿ ಕಚೇರಿಯ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...