alex Certify BIG NEWS: ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

ಚಿತ್ರದುರ್ಗ: ಹರಿಹರೇಶ್ವರ ದೇಗುಲಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕಾರೇಹಳ್ಳಿಯಲ್ಲಿ ನಡೆದಿದೆ.

ಸೋಮವಾರ ರಾತ್ರಿ ದುಷ್ಕರ್ಮಿಗಳು ದೇವಾಲಯಕ್ಕೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. ಇಂದು ದೇವಸ್ಥಾನದಲ್ಲಿ ಪೂಜೆಗೆಂದು ಅರ್ಚಕರು ಬಂದಾಗಲೇ ಘಟನೆ ಬೆಳಕಿಗೆ ಬಂದಿದೆ.

ದೇವಾಲಯಕ್ಕೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...