alex Certify ಹಾಸನಾಂಬೆ ದರ್ಶನಕ್ಕೆ ಬಂದ ವ್ಯಕ್ತಿ ಹೃದಯಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನಾಂಬೆ ದರ್ಶನಕ್ಕೆ ಬಂದ ವ್ಯಕ್ತಿ ಹೃದಯಘಾತದಿಂದ ಸಾವು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಾಸನ ತಾಲೂಕಿನ ಬೊಮ್ಮನಹಳ್ಳಿಯ ಗಿರೀಶ್(42) ಮೃತಪಟ್ಟವರು. ದೇವಿಯ ದರ್ಶನಕ್ಕೆ ಬಂದಿದ್ದ ಗಿರೀಶ್ ಸರದಿ ಸಾಲಿನಲ್ಲಿ ನಿಂತಿದ್ದರು. ಸರದಿಯಲ್ಲಿ ಸಾಗಿ ದರ್ಶನ ಪಡೆಯಲು ದೇವಾಲಯದ ಗೋಪುರದ ಸಮೀಪಕ್ಕೆ ಬಂದಾಗ ಅವರಿಗೆ ಹಠಾತ್ ಹೃದಯಾಘಾತವಾಗಿ ಕೆಳಗೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...