alex Certify Shocking News : ಕರ್ತವ್ಯದಲ್ಲಿದ್ದಾಗ ಹೃದಯಾಘಾತ : ಹಾವೇರಿಯಲ್ಲಿ ಮುಖ್ಯ ಶಿಕ್ಷಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News : ಕರ್ತವ್ಯದಲ್ಲಿದ್ದಾಗ ಹೃದಯಾಘಾತ : ಹಾವೇರಿಯಲ್ಲಿ ಮುಖ್ಯ ಶಿಕ್ಷಕ ಸಾವು

ತುರ್ವಿಹಾಳ : ಕರ್ತವ್ಯದಲ್ಲಿದ್ದ ವೇಳೆಯೇ ಹೃದಯಾಘಾತವಾಗಿ ಮುಖ್ಯ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿಯ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹರಣಿ ಗ್ರಾಮದ ಸೂರ್ಯ ಉಮಾಯಪ್ಪ ಜಾಡರ್‌ ಮೃತ ಶಿಕ್ಷಕರು. ತುರ್ವಿಹಾಳ ಸಮೀಪದ ಗದ್ರಟಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬೆಳಗ್ಗೆ11.50 ರ ಸುಮಾರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಗ್ಗೆ ಮಕ್ಕಳ ಹಾಜರಾತಿ ತೆಗೆದುಕೊಂಡು ಶಾಲೆಯ ಕಾರ್ಯಾಲಯದಲ್ಲಿ ಕುಳಿತಿದ್ದ ವೇಳೆ ದಿಢೀರ್‌ ಕುಸಿದುಬಿದ್ದು ಸೂರ್ಯ ಉಮಾಯಪ್ಪ ಜಾಡರ್‌ ಮೃತಪಟ್ಟಿದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...