alex Certify BREAKING NEWS: ಹೆಚ್.ಡಿ. ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ: ಶೋಭಾಗೆ ಸಣ್ಣ ಕೈಗಾರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೆಚ್.ಡಿ. ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ: ಶೋಭಾಗೆ ಸಣ್ಣ ಕೈಗಾರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ಕರ್ನಾಟಕದ ಮಾಜಿ ಸಿಎಂ, ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಮೇಲೆ ಆಸಕ್ತಿ ತೋರಿಸಿದ್ದರು. ಆದರೆ, ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ ನೀಡಲಾಗಿದೆ.

ನೂತನ ಸಚಿವರ ಖಾತೆ

ನಿತಿನ್ ಗಡ್ಕರಿ – ರಸ್ತೆ ಸಾರಿಗೆ, ರಾಷ್ಟ್ರೀಯ ಹೆದ್ದಾರಿ ಖಾತೆ

ಅಮಿತ್ ಶಾ -ಗೃಹ ಇಲಾಖೆ

ಎಸ್. ಜಯಶಂಕರ್ -ವಿದೇಶಾಂಗ ಇಲಾಖೆ

ರಾಜನಾಥ್ ಸಿಂಗ್ -ರಕ್ಷಣಾ ಇಲಾಖೆ

ನಿರ್ಮಲಾ ಸೀತಾರಾಮನ್ -ಹಣಕಾಸು

ಮನೋಹರ್ ಲಾಲ್ ಖಟ್ಟರ್ – ಇಂಧನ, ನಗರಾಭಿವೃದ್ಧಿ,

ಶ್ರೀಪಾದ ನಾಯ್ಕ್ –ಇಂಧನ ಖಾತೆ ರಾಜ್ಯ ಸಚಿವ

ಶಿವರಾಜ್ ಸಿಂಗ್ ಚೌಹಾಣ್- ಕೃಷಿ ಇಲಾಖೆ

ಶೋಭಾ ಕರಂದ್ಲಾಜೆ-ಸಣ್ಣ ಮತ್ತು ಮಧ್ಯಮ ಕೈಗಾರಿಕೆ

ಚಿರಾಗ್ ಪಾಸ್ವಾನ್ –ಯುವಜನ ಸೇವೆ, ಕ್ರೀಡಾ ಖಾತೆ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...