alex Certify ಎಲ್ಲಾ ಯೋಜನೆಗಳ ಹರಿಕಾರ ಕುಮಾರಸ್ವಾಮಿ,ನಾವು ಅವರ ಕೃಪೆಯಿಂದ ಬದುಕುತ್ತಿದ್ದೇವೆ: ರಮೇಶ್ ಕುಮಾರ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಯೋಜನೆಗಳ ಹರಿಕಾರ ಕುಮಾರಸ್ವಾಮಿ,ನಾವು ಅವರ ಕೃಪೆಯಿಂದ ಬದುಕುತ್ತಿದ್ದೇವೆ: ರಮೇಶ್ ಕುಮಾರ್ ವ್ಯಂಗ್ಯ

ಕೋಲಾರ: ರಾಜ್ಯದಲ್ಲಿ ಎಲ್ಲಾ ಯೋಜನೆಗಳ ಹರಿಕಾರ ಹೆಚ್.ಡಿ. ಕುಮಾರಸ್ವಾಮಿ ಅವರೇ. ನಾವು ಅವರ ಕೃಪೆಯಿಂದಲೇ ಬದುಕುತ್ತಿದ್ದೇವೆ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಯೋಜನೆ ಜಾರಿಗೆ ತಂದಿದ್ದು ನಾವು ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಕುಮಾರ್, ಕೆಆರ್‌ಎಸ್‌, ಎತ್ತಿನಹೊಳೆ, ಯರಗೋಳ, ಹೆಚ್.ಎನ್. ವ್ಯಾಲಿ, ಕೆ.ಸಿ. ವ್ಯಾಲಿ ಸೇರಿದಂತೆ ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದು ಕುಮಾರಸ್ವಾಮಿಯವರೇ. ನಾವು ಅವರ ಕೃಪೆಯಿಂದಲೇ ಬದುಕುತ್ತಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...