alex Certify ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ ನೇಮಕ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್​. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಹಾಗೂ ಇಬ್ಬರು ಸದಸ್ಯರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಿವೃತ್ತ ಜಿಲ್ಲಾ ನ್ಯಾಯದೀಶ ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...