alex Certify ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ‘ಹೃದಯಾಘಾತ’ : ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ‘ಹೃದಯಾಘಾತ’ : ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು

ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಮೃತನನ್ನು ತ್ಯಾಗರಾಜ್ ಎಂಟಿ (56) ಎಂದು ಗುರುತಿಸಲಾಗಿದೆ. ಇವರು ಹರದನಹಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ರಾತ್ರಿ ಮನೆಯಲ್ಲಿ ಟಿವಿ ನೋಡುತ್ತಾ ಕುಳಿತಿದ್ದ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಯುವಕರು, ಯುವತಿಯರು, ಮಕ್ಕಳು, ವೃದ್ದರೆನ್ನದೇ ಎಲ್ಲಾ ವಯೋಮಾನದವರೂ ಹೃದಯಾಘಾತಕ್ಕೆ ತುತ್ತಾಗುತ್ತಿದ್ದು, ಆತಂಕ ಮೂಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...