alex Certify BREAKING NEWS: ಬಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ಸಾವು

ಚಾಮರಾಜನಗರ: ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಇಲ್ಲಿನ ಬಾಗಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಚಂದ್ರ ನಾಯಕ್ ಮೃತ ದುರ್ದೈವಿ. ರಾತ್ರಿ ಮಲಗಿದ್ದ ವೇಳೆ ಮನೆ ಗೋಡೆ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿ ಸಿಲುಕಿ ಚಂದ್ರ ನಾಯಕ್ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಅಂಬುಜಾಕ್ಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...