alex Certify ALERT: ಜು. 30 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT: ಜು. 30 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 30ರ ವರೆಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಜುಲೈ 27 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಅದೇ ರೀತಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಹಾವೇರಿ, ಧಾರವಾಡ, ಕೊಡಗು, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...