alex Certify ಹಾರಾಟದ ವೇಳೆ ಬೆಂಕಿ ತಗುಲಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್ ಗಳ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾರಾಟದ ವೇಳೆ ಬೆಂಕಿ ತಗುಲಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್ ಗಳ ದುರ್ಮರಣ

ರಾಯಪುರ್: ಛತ್ತೀಸ್ ಗಢದ ರಾಯಪುರದಲ್ಲಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ಪತನವಾಗಿದ್ದು ಇಬ್ಬರು ಪೈಲಟ್ ಗಳು ಮೃತಪಟ್ಟಿದ್ದಾರೆ.

ರಾತ್ರಿ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರದೇಶದಲ್ಲಿ ಹಾರಾಟದ ತಾಲೀಮು ನಡೆಸುತ್ತಿದ್ದ ಸಂದರ್ಭದಲ್ಲಿ ಹೆಲಿಕಾಪ್ಟರ್ ಇಳಿಯುವ ವೇಳೆ ಬೆಂಕಿ ತಗುಲಿದ್ದು, ಹೆಲಿಕಾಪ್ಟರ್ ಪತನವಾಗಿ ದುರ್ಘಟನೆ ಸಂಭವಿಸಿದೆ. ಕ್ಯಾಪ್ಟನ್ ಗಳಾದ ಗೋಪಾಲಕೃಷ್ಣ ಪಾಂಡೆ, ಶ್ರೀವಾಸ್ತವ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಪ್ರಶಾಂತ್ ಅಗರವಾಲ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...