alex Certify ಕತ್ತರಿಸಿದ ಹಣ್ಣು ಮತ್ತು ತರಕಾರಿ ಕಪ್ಪಾಗದಂತೆ ತಡೆಯಲು ಇಲ್ಲಿದೆ ʼಉಪಾಯʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕತ್ತರಿಸಿದ ಹಣ್ಣು ಮತ್ತು ತರಕಾರಿ ಕಪ್ಪಾಗದಂತೆ ತಡೆಯಲು ಇಲ್ಲಿದೆ ʼಉಪಾಯʼ

ಆಪಲ್, ಆಲೂಗಡ್ಡೆಯಂತಹ ಹಣ್ಣು ತರಕಾರಿಗಳು ಕತ್ತರಿಸಿ ಸ್ವಲ್ಪ ಹೊತ್ತು ಬಿಟ್ಟರೆ ಕಪ್ಪಗಾಗುತ್ತವೆ. ಇಂತಹ ಹಣ್ಣು, ತರಕಾರಿ ಕಟ್ ಮಾಡಿದ ಮೇಲೂ ಫ್ರೆಶ್  ತರಕಾರಿ ಆಗಿ ಇರಲು ಇಲ್ಲಿವೆ ಉಪಾಯ.

* ಹರಿಯುವ ನೀರಿನಲ್ಲಿ ಇಂತಹ ವಸ್ತುಗಳನ್ನು ತೊಳೆಯಬೇಕು. ಇದು ಬಣ್ಣ ಮಾಸುವಿಕೆಯನ್ನು ತಡೆಯುತ್ತದೆ.

* ನಿಂಬೆಯಂತಹ ಹುಳಿ ಮಿಶ್ರಿತ ಸಿಟ್ರಿಕ್ ದ್ರಾವಣದಲ್ಲಿ ಇಂತಹ ಹಣ್ಣು, ತರಕಾರಿಗಳನ್ನು ನೆನೆಸಿಡಬೇಕು. ಇದರಿಂದ ಕಪ್ಪಗಾಗದು.

* ಕತ್ತರಿಸಿದ ಬಳಿಕ ಉಪ್ಪು ನೀರಿನಲ್ಲಿ ಹಣ್ಣು ತರಕಾರಿಗಳನ್ನು ಅದ್ದಿ ತೆಗೆದರೆ ಬಣ್ಣ ಮಾಸದು.

*ಹಣ್ಣುಗಳನ್ನು ಉಪ್ಪು ನೀರಿನಲ್ಲಿ ಅದ್ದಿದರೆ ರುಚಿಗೆಡುತ್ತದೆ ಎಂದು ಅನಿಸಿದರೆ ಜೇನು ತುಪ್ಪದಲ್ಲಿ ನೆನೆಸಿಡಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...