alex Certify ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತ ಮುಖಂಡರು ಸೇರಿದಂತೆ ಇತರರ ವಿರುದ್ಧ ದಾಖಲಾದ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆದುಕೊಳ್ಳಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಉಪಸಮಿತಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಕಾರ್ಯಕರ್ತರು ಕೂಡ ಸೇರಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...