alex Certify ‘ಹಿಂದುತ್ವವು ಮುಸ್ಲಿಂ ಮತ್ತು ಕ್ರೈಸ್ತರನ್ನ ಖಳನಾಯಕರನ್ನಾಗಿ ಮಾಡುತ್ತೆ’ : ವಿವಾದ ಸೃಷ್ಟಿಸಿದ ನಟ ಚೇತನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹಿಂದುತ್ವವು ಮುಸ್ಲಿಂ ಮತ್ತು ಕ್ರೈಸ್ತರನ್ನ ಖಳನಾಯಕರನ್ನಾಗಿ ಮಾಡುತ್ತೆ’ : ವಿವಾದ ಸೃಷ್ಟಿಸಿದ ನಟ ಚೇತನ್

ಬೆಂಗಳೂರು :   ‘ಹಿಂದುತ್ವವು ಮುಸ್ಲಿಂ ಮತ್ತು ಕ್ರೈಸ್ತರನ್ನ ಖಳನಾಯಕರನ್ನಾಗಿ ಮಾಡುತ್ತೆ’ ಎಂದು ಹೇಳುವ ಮೂಲಕ ನಟ ಚೇತನ್ ಹೊಸ ವಿವಾದ ಸೃಷ್ಟಿಸಿದ್ದಾರೆ.

ಏನಿದೆ ಚೇತನ್ ಪೋಸ್ಟ್ ನಲ್ಲಿ..?

  1. ಹಿಂದುತ್ವವು ಮುಸ್ಲಿಮರು ಮತ್ತು ಕ್ರೈಸ್ತರನ್ನ ಖಳನಾಯಕರನ್ನಾಗಿ ಮಾಡುತ್ತೆ: (ಧಾರ್ಮಿಕ ಅಲ್ಪಸಂಖ್ಯಾತರನ್ನ)
  2. ದೋಷಪೂರಿತ ಕನ್ನಡ ಹೋರಾಟಗಾರರು ಮಾರ್ವಾಡಿಗಳು ಮತ್ತು ಸಿಂಧಿಗಳನ್ನು ಖಳನಾಯಕರನ್ನಾಗಿ ಮಾಡುತ್ತಾರೆ: (ಶ್ರೀಮಂತ ವಲಸಿಗರನ್ನ)
  3. ದೋಷಪೂರಿತ ಜಾತಿ ವಿರೋಧಿ ಹೋರಾಟಗಾರರು ಬ್ರಾಹ್ಮಣರನ್ನು ಖಳನಾಯಕರನ್ನಾಗಿ ಮಾಡುತ್ತಾರ: (ಜಾತಿ ಶ್ರೇಣಿವ್ಯವಸ್ಥೆಯ ಗಣ್ಯರನ್ನ)

ನಾವು ಸಮಾನತಾವಾದಿಗಳು ಅಸಮಾನತೆಯ ಇಡೀ ವ್ಯವಸ್ಥೆಯನ್ನು ಖಳನಾಯಕನ್ನಾಗಿ ಮಾಡಬೇಕು— ಯಾವುದೇ ಸಮುದಾಯವಲ್ಲ  ಎಂದು ನಟ ಚೇತನ್ ಹೇಳಿದ್ದಾರೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...