alex Certify BREAKING : ‘ಜ್ಞಾನವಾಪಿ’ ಮಸೀದಿಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ಅವಕಾಶ : ವಾರಣಾಸಿ ಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಜ್ಞಾನವಾಪಿ’ ಮಸೀದಿಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ಅವಕಾಶ : ವಾರಣಾಸಿ ಕೋರ್ಟ್ ಮಹತ್ವದ ಆದೇಶ

ಜ್ಞಾನವಾಪಿ ಮಸೀದಿ ವಿವಾದದಲ್ಲಿ ಹಿಂದೂಗಳಿಗೆ ದೊಡ್ಡ ಗೆಲುವು ಸಿಕ್ಕಿದ್ದು, ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ಕೋರ್ಟ್ ಅವಕಾಶ ನೀಡಿದೆ.

ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ. ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜಿಸಲು  ಹಿಂದೂಗಳಿಗೆ   ಕೋರ್ಟ್ ಅನುಮತಿ ನೀಡಿದೆ.

ಇದರ ನಡುವೆ ಇಂದು ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಜ್ಞಾನವಾಪಿ ಸಮೀಕ್ಷೆಯ ವರದಿಯು ಪರಿಗಣಿಸಲು ಯೋಗ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...