alex Certify ಮಹದಾಯಿ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ನಿರ್ಲಕ್ಷ್ಯ: ಹೆಚ್.ಕೆ. ಪಾಟೀಲ್ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹದಾಯಿ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ನಿರ್ಲಕ್ಷ್ಯ: ಹೆಚ್.ಕೆ. ಪಾಟೀಲ್ ಆರೋಪ

ಗದಗ: ಮಹದಾಯಿ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಕಾಂಗ್ರೆಸ್ ನಾಯಕ ಹೆಚ್.ಕೆ. ಪಾಟೀಲ್ ಆರೋಪಿಸಿದ್ದಾರೆ.

ಗದಗ ನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹುಬ್ಬಳ್ಳಿ ಮೈದಾನದಲ್ಲಿ ಗೋವಾ ಸರ್ಕಾರ ಒಪ್ಪಿಕೊಂಡಿದೆ ಎಂದು ಪತ್ರ ತೋರಿಸಿದ್ದರು. ಯೋಜನೆ ಜಾರಿ ಮಾಡದಿದ್ದರೆ ಮುಖ ತೋರಿಸುವುದಿಲ್ಲ ಎಂದು ಹೇಳಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಎರಡು ವರ್ಷ ಆಡಳಿತ ಮಾಡಿದರು. ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾರೆ. ಆದರೂ, ಯೋಜನೆ ಜಾರಿ ಮಾಡಿಲ್ಲ. ಬಿಜೆಪಿಯವರು ಸುಳ್ಳು ಘೋಷಣೆ ಮಾಡಿ ಜನರಿಗೆ ಮೋಸ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...