alex Certify ನಾಳೆ ಸಾರ್ವತ್ರಿಕ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಈ ರಜೆ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ.

ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ. ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಿವಿಧ ಸಂಘ-ಸಂಸ್ಥೆ, ಅನುದಾನಿತ, ಖಾಸಗಿ ಉದ್ಯೋಗಿಗಳಿಗೆ ರಜೆ ನೀಡಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...