alex Certify ಯಾರೇ ಕಾನೂನು ಉಲ್ಲಂಘಿಸಿದ್ರೂ ಕ್ರಮ : ʻಕರವೇʼ ಪ್ರತಿಭಟನೆಗೆ ಗೃಹ ಸಚಿವ ಪರಮೇಶ್ವರ್ ಖಡಕ್ ವಾರ್ನಿಂಗ್‌ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರೇ ಕಾನೂನು ಉಲ್ಲಂಘಿಸಿದ್ರೂ ಕ್ರಮ : ʻಕರವೇʼ ಪ್ರತಿಭಟನೆಗೆ ಗೃಹ ಸಚಿವ ಪರಮೇಶ್ವರ್ ಖಡಕ್ ವಾರ್ನಿಂಗ್‌

ಬೆಂಗಳೂರು : ಯಾರೇ ಕಾನೂನು ಉಲ್ಲಂಘಿಸಿದ್ರೂ ನಾವು ಸುಮ್ಮನಿರಲ್ಲ, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಕರವೇ ಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಯಾರೇ ಉಲ್ಲಂಘಿಸಿದ್ರೂ ನಾವು ಸುಮ್ಮನಿರಲ್ಲ, ನಾವು ಯಾರ ಪರವಾಗಿಯೂ ಇಲ್ಲ. ವಿರೋಧವೂ ಇಲ್ಲ,ನಮ್ಮ ಸರ್ಕಾರ ಕನ್ನಡದ ಪರ ನಿಂತಿದೆ ಎಂದು ಹೇಳಿದ್ದಾರೆ.

ಕನ್ನಡ ಅನುಷ್ಠಾನದ ಬಗ್ಗೆ ಹಲವು ಬಾರಿ ತೀರ್ಮಾನ ಮಾಡಿದ್ದೇವೆ. ಕಡ್ಡಾಯ ಮಾಡುವುದಕ್ಕೆ ನಾವು ಸೂಚನೆ ಕೊಟ್ಟಿದ್ದೇವೆ. ಬಿಬಿಎಂಪಿ ಫೆಬ್ರವರಿ ೨೮ ರವರೆಗೆ ಗಡುವು ನೀಡಿದೆ.  ಕಡ್ಡಾಯ ಮಾಡುತ್ತೇವೆ. ಸ್ವಲ್ಪ ಸಂಯದಿಂದ ಇರಬೇಕು. ಸಾರ್ವಜನಿಕರಿಗೆ ಧಕ್ಕೆ ತರುವ ಕೆಲಸ ಮಾಡಬಾರದಿತ್ತು. ಅದಕ್ಕಾಗಿ ನಮ್ಮ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...