alex Certify SSLC ಪರೀಕ್ಷೆ ವೇಳೆ ಜೇನು ದಾಳಿ; ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ವೇಳೆ ಜೇನು ದಾಳಿ; ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಕಿಡಿಗೇಡಿಗಳು ಜೇನುಗೂಡಿನ ಮೇಲೆ ಕಲ್ಲು ಎಸೆದ ಪರಿಣಾಮ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುಹುಳುಗಳು ದಾಳಿ ನಡೆಸಿದ ಘಟನೆ ಹುಬ್ಬಳ್ಳಿಯ ಕೇಶ್ವಪುರದ ಸೇಂಟ್ ಮೈಕಲ್ ಸ್ಕೂಲ್ ನಲ್ಲಿ ನಡೆದಿದೆ.

ಪರೀಕ್ಷಾ ಕೇಂದ್ರದ ಬಳಿ ಇದ್ದ ಜೇನುಗೂಡಿಗೆ ಯಾರೋ ಕಿಡಿಗೇಡಿಗಳು ಕಲ್ಲೆಸಿದಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಜೇನು ಹುಳುಗಳು ದಾಳಿಯಿಟ್ಟಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬಿಟ್ಟು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.

ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಭಾರೀ ದುರಂತದಿಂದ ತಾಯಿ – ಮಗಳು ಪಾರಾದ ದೃಶ್ಯ

ಹಲವು ವಿದ್ಯಾರ್ಥಿಗಳಿಗೆ ಜೇನುಹುಳು ಕಚ್ಚಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...