alex Certify ಮಾಯಾಂಗನೆ ಮಾತಿಗೆ ಮರುಳಾಗಿ ಮನೆಗೆ ಹೋದ ವ್ಯಕ್ತಿಗೆ ಶಾಕ್: ಬೆಂಗಳೂರಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಯಾಂಗನೆ ಮಾತಿಗೆ ಮರುಳಾಗಿ ಮನೆಗೆ ಹೋದ ವ್ಯಕ್ತಿಗೆ ಶಾಕ್: ಬೆಂಗಳೂರಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧಿಸಲಾಗಿದೆ. ಆರೋಪಿಗಳಾದ ತ್ರಿಶಾ, ಮುತ್ತು, ಪೆದ್ದರೆಡ್ಡಿ, ಮತ್ತು ದಾಮೋದರ ಎಂಬುವವರನ್ನು ಬಂಧಿಸಲಾಗಿದೆ.

ಆರೋಪಿಗಳು ಫೋನ್ ಮಾಡಿ ಮಾತನಾಡಿ, ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡಿದ್ದರು. ಮನೆಗೆ ಹೋದಾಗ ನಕಲಿ ಪ್ರೆಸ್ ಕಾರ್ಡ್ ತೋರಿಸಿ ಬೆದರಿಕೆ ಹಾಕಿ ಐದು ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದರು. ಮೂರು ಲಕ್ಷ ರೂಪಾಯಿ ಪಡೆದು ವ್ಯಕ್ತಿಯನ್ನು ಕಳಿಸಿದ್ದರು. ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...