alex Certify ಹನಿಟ್ರ್ಯಾಪ್ ಮಾಡಿ ನಿರ್ಮಾಪಕನಿಗೆ ಬ್ಲಾಕ್ ಮೇಲ್: ನಿರ್ದೇಶಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹನಿಟ್ರ್ಯಾಪ್ ಮಾಡಿ ನಿರ್ಮಾಪಕನಿಗೆ ಬ್ಲಾಕ್ ಮೇಲ್: ನಿರ್ದೇಶಕ ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವತಿಯರ ಮೂಲಕ ಬ್ಲಾಕ್ ಮೇಲ್ ಮಾಡಿ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ.

ನಿರ್ಮಾಪ ಚಿಂಗಾರಿ ಮಹಾದೇವ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರ್ದೇಶಕ ರವೀಂದ್ರ ವಿರುದ್ಧ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

‘ಚಿಂಗಾರಿ’, ‘ಶ್ರೀಕಂಠ’, ‘ಶಿಶಿರ’ ಸಿನಿಮಾಗಳನ್ನು ಮಹದೇವ ನಿರ್ಮಾಣ ಮಾಡಿದ್ದಾರೆ. ‘ಖಾರಬಾತ್’ ಸಿನಿಮಾ ನಿರ್ದೇಶಕ ರವೀಂದ್ರ ಯುವತಿಯರ ಮೂಲಕ ಹನಿಟ್ರ್ಯಾಪ್ ಮಾಡಿ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದ್ದು, ಪೊಲೀಸರು ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...