alex Certify BIG NEWS : ‘ಸಿಎಂ ಸಿದ್ದರಾಮಯ್ಯ’ ಬರುವ ದಾರಿಯಲ್ಲೇ ಭೀಕರ ಅಪಘಾತ : ಇಬ್ಬರು ದಂಪತಿಗಳಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಸಿಎಂ ಸಿದ್ದರಾಮಯ್ಯ’ ಬರುವ ದಾರಿಯಲ್ಲೇ ಭೀಕರ ಅಪಘಾತ : ಇಬ್ಬರು ದಂಪತಿಗಳಿಗೆ ಗಂಭೀರ ಗಾಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬರುವ ದಾರಿಯಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ದಂಪತಿಗಳಿಗೆ ಗಂಭೀರ ಗಾಯಗಳಾದ ಘಟನೆ ನೇಕಲ್ ತಾಲೂಕಿನ ಬೆಂಗಳೂರು-ಚೆನೈ ಹೆದ್ದಾರಿಯಲ್ಲಿ ನಡೆದಿದೆ.

ಸಿಎಂ ಸಿದ್ದರಾಮಯ್ಯ ಅವರು, ಪಟಾಕಿ ದುರಂತ ನಡೆದ ಸ್ಥಳಕ್ಕೆ ಪರಿಶೀಲನೆ ನಡೆಸಲು ಬರುತ್ತಿದ್ದರು. ಇದೇ ವೇಳೆ ಅಪಘಾತ ಸಂಭವಿಸಿದೆ. ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳಿಗೆ ಗಂಭೀರ ಗಾಯಗಳಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ ಪರಾರಿಯಾದ ಲಾರಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...