alex Certify BREAKING : ಭದ್ರಾವತಿ ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಭದ್ರಾವತಿ ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಬೆಂಗಳೂರು : ಬರ್ತ್ ಡೇ ಆಚರಿಸಲು ತೆರಳುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸೀಗೇಬಾವಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ರಮೇಶ್ ಹಾಗೂ ಚೇತನ್ ಎಂದು ಗುರುತಿಸಲಾಗಿದೆ. ಬರ್ತ್ ಡೇ ಆಚರಿಸಿಕೊಳ್ಖಲು ಇಬ್ಬರು ಯುವಕರು ಹೊನ್ನವಿಲೆಯಿಂದ ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ ಬೊಲೆರೊ ವಾಹನವೊಂದು ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಹಲವು ಅಪಘಾತ , ಆತ್ಮಹತ್ಯೆ ಪ್ರಕರಣಗಳು ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...