alex Certify BREAKING : ಮಂಡ್ಯದಲ್ಲಿ ಘೋರ ಘಟನೆ : ‘KSRTC’ ಬಸ್ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ ಘೋರ ಘಟನೆ : ‘KSRTC’ ಬಸ್ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

ಮಂಡ್ಯ : ಮಂಡ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಮಂಡ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...