alex Certify ತುಮಕೂರಿನಲ್ಲಿ ಘೋರ ಘಟನೆ : ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿಗೆ ಹಾವು ಕಡಿದು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರಿನಲ್ಲಿ ಘೋರ ಘಟನೆ : ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿಗೆ ಹಾವು ಕಡಿದು ಸಾವು

ತುಮಕೂರು : ಹಾವು ಕಡಿದು ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ  ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಘಟಿಕೋತ್ಸವ ನಡೆದಿತ್ತು, ಇದರಲ್ಲಿ ಕೇರಳ ಮೂಲಕ ಆದಿತ್ ಬಾಲಕೃಷ್ಣ ಎಂಬಾತನಿಗೆ ಆವರಣದಲ್ಲಿ ಹಾವು ಕಡಿದಿದೆ.

ಇದು ವಿದ್ಯಾರ್ಥಿ ಅರಿವಿಗೆ ಬಂದಿದೆಯೋ ಇಲ್ಲವೋ ಗೊತ್ತಿಲ್ಲ, ಆತ ಸೀದಾ ಮನೆಗೆ ಬಂದಿದ್ದಾನೆ.
ಮನೆಗೆ ಬಂದ ವೇಳೆ ಕುಸಿದು ಬಿದ್ದು ಆತ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...