alex Certify ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿಗಳು ಕಲಬುರಗಿ ಜೈಲಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿಗಳು ಕಲಬುರಗಿ ಜೈಲಿಗೆ

ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಪ್ರಚೋದನೆ ಗೊಂಡಿದ್ದ ಮುಸ್ಲಿಮ್ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 104 ಮಂದಿಯನ್ನು ಬಂಧಿಸಲಾಗಿದ್ದು
ಬಂಧಿತ ಆರೋಪಿಗಳನ್ನು ಕಲಬುರ್ಗಿಯ ಕಾರಾಗೃಹಕ್ಕೆ ಕರೆತರಲಾಗುತ್ತಿದೆ.

ಪಿಎಸ್ಐ ನೇಮಕಾತಿ ಅಕ್ರಮ; 545 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್

ನಮ್ಮಮಕ್ಕಳು ಅಮಾಯಕರು ಅವರನ್ನು ಬಿಟ್ಟು ಬಿಡಿ ಎಂದು ಪೋಷಕರು ಪೊಲೀಸ್ ಠಾಣೆ ಮುಂದೆ ಗೋಳಾಟ ನಡೆಸುತ್ತಿದ್ದಾರೆ. ಮುಸ್ಲಿಂ ಸಮುದಾಯದವರು ಮತ್ತು ಆರೋಪಿಗಳ ಪೋಷಕರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಆರೋಪಿಗಳನ್ನು ಕಲಬುರಗಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Co se stane, Harvard označil dvě potraviny Kdy solit těstoviny: nejčastější chyby, které dělá Nejen skořice a šalvěj - 11 zdravých Nikdy nedělejte pilulky: Zde je důvod, proč Lékař odhaluje neobvyklé vlastnosti vejcí: Co jste o nich