alex Certify BREAKING: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ನಗದು ಜಪ್ತಿ, ಉದ್ಯಮಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ನಗದು ಜಪ್ತಿ, ಉದ್ಯಮಿ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು, ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಜಾಸ್ ಟೋಲ್ ನಲ್ಲಿ ಘಟನೆ ನಡೆದಿದೆ. ಕಾರ್ ನಲ್ಲಿದ್ದ ತಮಿಳುನಾಡು ಉದ್ಯಮ ರಘುಪತಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ರಘುಪತಿ ತೆರಳುತ್ತಿದ್ದರು. ದಾಖಲೆ ಇಲ್ಲದ ಹಣ ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...