alex Certify BIG NEWS: ಹುಣಸೋಡು ಸ್ಪೋಟ ಪ್ರಕರಣ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಸಭಾತ್ಯಾಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಣಸೋಡು ಸ್ಪೋಟ ಪ್ರಕರಣ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಸಭಾತ್ಯಾಗ

ಬೆಂಗಳೂರು: ಶಿವಮೊಗ್ಗ ತಾಲ್ಲೂಕು ಹುಣಸೋಡು ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ನಲ್ಲಿ ಭಾರೀ ಚರ್ಚೆಯೇ ನಡೆದಿದೆ. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದು, ಸರ್ಕಾರದ ಕ್ರಮ ಖಂಡಿಸಿ ಸಭಾತ್ಯಾಗ ಮಾಡಿದ್ದಾರೆ.

ಅಕ್ರಮ ಗಣಿಗಾರಿಕೆ ಕಾಂಗ್ರೆಸ್ ಸರ್ಕಾರದ ಪಾಪದ ಕೂಸು ಎಂದು ಕಾಂಗ್ರೆಸ್ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಸುಮ್ಮನೆ ಎಂದು ಕುಳಿತಿದ್ದ ಏಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದು, ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರ ನಡೆದಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...