alex Certify ಹವಾಮಾನ ವೈಪರೀತ್ಯದಿಂದ ಶಿವಮೊಗ್ಗ –ಹೈದರಾಬಾದ್ ವಿಮಾನ ಸ್ಥಗಿತ: ಸ್ಪಂದಿಸದ ಸ್ಟಾರ್ ಏರ್ ಲೈನ್ಸ್ ವಿರುದ್ಧ ಪ್ರಯಾಣಿಕರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹವಾಮಾನ ವೈಪರೀತ್ಯದಿಂದ ಶಿವಮೊಗ್ಗ –ಹೈದರಾಬಾದ್ ವಿಮಾನ ಸ್ಥಗಿತ: ಸ್ಪಂದಿಸದ ಸ್ಟಾರ್ ಏರ್ ಲೈನ್ಸ್ ವಿರುದ್ಧ ಪ್ರಯಾಣಿಕರ ಆಕ್ರೋಶ

ಶಿವಮೊಗ್ಗ: ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.

ಸಂಜೆ 4:30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್ ಗೆ ವಿಮಾನ ತೆರಳಬೇಕಿತ್ತು. ಹೈದರಾಬಾದ್ ಗೆ ತೆರಳಲು ಆಗದೆ 70 ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಕಳೆದ ಮೂರು ಗಂಟೆಯಿಂದ ವಿಮಾನ ನಿಲ್ದಾಣದಲ್ಲಿಯೇ ಪ್ರಯಾಣಿಕರು ಕಾದು ಸುಸ್ತಾಗಿದ್ದಾರೆ. ಪ್ರಯಾಣಿಕರಿಗೆ ಸ್ಟಾರ್ ಏರ್ ಲೈನ್ಸ್ ಸ್ಪಂದಿಸಿಲ್ಲ ಎಂದು ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...