alex Certify BIG NEWS : ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು :  : ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಮಾತನಾಡಿರುವುದು. ಲಿಸ್ಟ್ ಎಂದ ಕೂಡಲೇ ವರ್ಗಾವಣೆಗೆ ಅಂತಾ ಯಾಕೆ ಹೇಳುತ್ತೀರಿ? ಇವರ ಅವಧಿಯಲ್ಲಿ ಲಿಸ್ಟ್, ವರ್ಗಾವಣೆ ಅಂದರೆ ದಂಧೆಯಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಅಂತಾ ನನಗೆ ಗೊತ್ತಿಲ್ಲ. ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ ಎಂದರು.
ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ರಾ? ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...