alex Certify BREAKING NEWS: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 6 ಐಎಎಸ್ ಅಧಿಕಾರಿಗಳ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 6 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವಿಷಯ ಆಯುಕ್ತ(ಕಂದಾಯ) ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು

ಮುನೀಶ್ ಮೌದ್ಗಿಲ್ –ಬಿಬಿಎಂಪಿ ವಿಶೇಷ ಆಯುಕ್ತ(ಕಂದಾಯ)

ಆರ್. ವಿನೋತ್ ಪ್ರಿಯಾ- ಬಿಬಿಎಂಪಿ ದಕ್ಷಿಣ ವಲಯದ ಆಯುಕ್ತೆ

ಆರ್. ಸ್ನೇಹಲ್ – ಬಿಬಿಎಂಪಿ ಪೂರ್ವ ವಲಯ ಆಯುಕ್ತೆ

ಪಿ.ಎಲ್. ಶ್ರೀವಿದ್ಯಾ –ಯೋಜನಾ ನಿರ್ದೇಶಕಿ, NLM

ಆರ್. ರಾಗಪ್ರಿಯಾ –ಆಯುಕ್ತೆ, ಉದ್ಯೋಗ ತರಬೇತಿ ಇಲಾಖೆ

ಕೆ. ಜ್ಯೋತಿ –ಚೇರ್ಮನ್, ಶಾಲಾ ಪರೀಕ್ಷಾ, ಮೌಲ್ಯಮಾಪನ ಮಂಡಳಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...