alex Certify BREAKING: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 7 IAS ಅಧಿಕಾರಿಗಳ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 7 IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ತುಳಸಿ ಮದ್ದಿನೇನಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ

ಪಿ. ರಾಜೇಂದ್ರ ಚೋಳನ್ -ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಎಂಡಿ

ಸುಂದರೇಶ್ ಬಾಬು -ಕೊಪ್ಪಳ ಜಿಲ್ಲಾಧಿಕಾರಿ

ಮಹಾಂತೇಶ ಬೀಳಗಿ -ಬೆಸ್ಕಾಂ ಎಂಡಿ

ಕೆ. ಶ್ರೀನಿವಾಸ್ -ಬೆಂಗಳೂರು ನಗರ ಜಿಲ್ಲಾಧಿಕಾರಿ

ಎನ್.ಎಂ. ನಾಗರಾಜ್ -ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ

ರಾಹುಲ್ ರತ್ನಂ ಪಾಂಡೆ –ಜಿಎಂ, ಪುನರ್ವಸತಿ ಮತ್ತು ಭೂಸ್ವಾಧೀನ, ಕೃಷ್ಣ ಮೇಲ್ದಂಡೆ ಯೋಜನೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...