alex Certify BREAKING : ಬೆಂಗಳೂರಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳಿಂದ ಫೈರಿಂಗ್ ; ಇಬ್ಬರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳಿಂದ ಫೈರಿಂಗ್ ; ಇಬ್ಬರಿಗೆ ಗಾಯ

ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೊಡಿಗೇಹಳ್ಳಿ ವ್ಯಾಪ್ತಿಯ ದೇವೀನಗರದಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮೀ ಬ್ಯಾಂಕರ್ಸ್  ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದ್ದು, ಫೈರಿಂಗ್ ನಲ್ಲಿ ಅಪ್ಪುರಾಮ್, ಅಭಿರಾಮ್ ಎಂಬುವವರಿಗೆ ಗಾಯಗಳಾಗಿದೆ. ಆದರೆ ಚಿನ್ನಾಭರಣ ದೋಚುವಲ್ಲಿ ದುಷ್ಕರ್ಮಿಗಳು ವಿಫಲ ಯತ್ನ ನಡೆಸಿದ್ದಾರೆ.

ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು, 1 ಪಿಸ್ತೂಲ್ ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಎಫ್ ಎಸ್ ಎಲ್ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...