alex Certify ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ಶುರು

ನ್ಯಾಯಾಲಯದಲ್ಲಿ ಅಯೋಧ್ಯೆ ವಿವಾದ ಬಗೆಹರಿದ ನಂತರ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ಶುರುವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಚಿಸಿದೆ.

ಇದೀಗ ರಾಮಮಂದಿರ ನಿರ್ಮಾಣಕ್ಕೆ ನೀಡುವ ದೇಣಿಗೆಗೆ ಆದಾಯ ತೆರಿಗೆ ಕಾಯ್ದೆಯ 80ಜಿ ಸೆಕ್ಷನ್ ಅಡಿ ವಿನಾಯಿತಿ ನೀಡಲಾಗಿದ್ದು, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಣಿಗೆ ಸಂಗ್ರಹಿಸುವ ಅಧಿಕೃತ ಸಂಸ್ಥೆಯಾಗಿದೆ.

ಐತಿಹಾಸಿಕ ಮಹತ್ವ ಮತ್ತು ಸಾರ್ವಜನಿಕ ಪೂಜಾ ಸ್ಥಳದ ಆಧಾರದ ಮೇಲೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು 80ಜಿ ಅಡಿ ತೆರಿಗೆ ವಿನಾಯಿತಿಗೆ ಪರಿಗಣಿಸಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...