alex Certify ಕರ್ತವ್ಯದಲ್ಲಿದ್ದಾಗಲೇ ರಾಜ್ಯದ ಯೋಧ ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ತವ್ಯದಲ್ಲಿದ್ದಾಗಲೇ ರಾಜ್ಯದ ಯೋಧ ಹುತಾತ್ಮ

ಹಾಸನ: ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ರಾಜ್ಯದ ಯೋಧರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯೋಧ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಾಣದಹಳ್ಳಿ ನಿವಾಸಿ ಬಿ.ಆರ್.ರಾಕೇಶ್ (23) ಎಂದು ತಿಳಿದು ಬಂದಿದೆ. ಎರಡು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳತ್ತಿದ್ದ ಯೋಧ ಚಿಕಿತ್ಸೆ ಮೂಲಕ ಗುಣಮುಖರಾಗಿದ್ದರು.

ಕಳೆದ ಎರಡು ದಿನಗಳ ಹಿಂದೆ ದಿಢೀರ್ ಅಸ್ವಸ್ಥರಾಗಿ ಮತ್ತೆ ಛತ್ತೀಸ್ ಗಢದ ಮಿಲಿಟರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಯೋಧ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನಾಳೆ ಬೆಳಿಗ್ಗೆ ಯೋಧನ ಮೃತದೇಹ ಗ್ರಾಮಕ್ಕೆ ಆಗಮಿಸುವ ನಿರೀಕ್ಷೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...