alex Certify ಪತ್ನಿಯ ಕತ್ತು ಕುಯ್ದು ಕೊಲೆಗೆ ಯತ್ನಿಸಿದ ದುರುಳ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯ ಕತ್ತು ಕುಯ್ದು ಕೊಲೆಗೆ ಯತ್ನಿಸಿದ ದುರುಳ ಪತಿ

ಚಿತ್ತೂರು: ಪತ್ನಿ ಮೇಲೆ ಅನುಮಾನಗೊಂಡ ಪತಿ ಮಹಾಶಯನೊಬ್ಬ ಪತ್ನಿಯ ಕತ್ತು ಕುಯ್ದು ಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಗುಂಡ್ಲಬುರುಜ ಗ್ರಾಮದ ಬಾಬುರಾಮ್ ಎಂಬಾತ ಪತ್ನಿ ಕಿರಣ್ಮಯಿ ಮೇಲೆ ಅನುಮಾನಗೊಂಡು ಆಕೆಯ ಕತ್ತು ಕುಯ್ದು ಕೊಲೆ ಮಾಡಲು ಮುಂದಾಗಿದ್ದಾನೆ. ಕಿರಣ್ಮಯಿ ಸ್ಥಿತಿ ಗಂಭೀರವಾಗಿದ್ದು, ಮದನಪಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ನಿಮ್ಮಲಪಲ್ಲಿ ಪೊಲೀಸರು ಬಾಬುರಾಮ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...