alex Certify ಬಿಗ್ ನ್ಯೂಸ್: ಕರೋನಾ ಸಂಕಷ್ಟದ ನಡುವೆ ನಡೆದಿದೆ ಮತ್ತೊಂದು ಘೋರ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಕರೋನಾ ಸಂಕಷ್ಟದ ನಡುವೆ ನಡೆದಿದೆ ಮತ್ತೊಂದು ಘೋರ ದುರಂತ

ಆಂಧ್ರಪ್ರದೇಶದ ವೈಜಾಗ್ ನಲ್ಲಿರುವ ರಾಸಾಯನಿಕ ಸ್ಥಾವರದಿಂದ ಅನಿಲ ಸೋರಿಕೆಯಾಗಿದ್ದು ಇದರ ಪರಿಣಾಮ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. 200ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅನಿಲ ಸೇವನೆ ಮಾಡಿದವರು ಅಲ್ಲಲ್ಲೇ ಪ್ರಜ್ಞಾಹೀನರಾಗಿ ಬೀಳುತ್ತಿದ್ದು, ಇವರುಗಳನ್ನು ರಕ್ಷಣಾ ತಂಡ ಆಸ್ಪತ್ರೆಗೆ ದಾಖಲಿಸುತ್ತಿದೆ. ಅಲ್ಲಿನ ಪರಿಸ್ಥಿತಿ ತೀರಾ ಕಳವಳಕಾರಿಯಾಗಿದ್ದು, ಈ ರಾಸಾಯನಿಕ ಸ್ಥಾವರ ಸುತ್ತಮುತ್ತಲಿನ ಗ್ರಾಮಸ್ಥರು ಭೀತಿಗೊಳಗಾಗಿದ್ದಾರೆ.

ಬೆಳಗಿನ ಜಾವದ ಸುಖ ನಿದ್ರೆಯಲ್ಲಿದ್ದವರು ಏನಾಗುತ್ತಿದೆ ಎಂದು ಅರಿಯುವುದರೊಳಗೆ ಮಾರಕ ಅನಿಲ ಸೇವಿಸಿದ್ದಾರೆ. ಇದರಿಂದಾಗಿ ಮಹಿಳೆಯರು, ಮಕ್ಕಳೆನ್ನದೆ ಎಲ್ಲ ವಯೋಮಾನದವರು ಪ್ರಜ್ಞಾಹೀನರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...