alex Certify ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳನ್ನು ಹತ್ಯೆಗೈದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳನ್ನು ಹತ್ಯೆಗೈದ ಜನ

ಮಕ್ಕಳ ಕಳ್ಳರೆಂದು ಭಾವಿಸಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಸಾರ್ವಜನಿಕರು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದಿದೆ.

ಇಬ್ಬರು ಸಾಧುಗಳು ಪರಿಚಯಸ್ಥರ ಅಂತ್ಯ ಸಂಸ್ಕಾರಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ನೂರಾರು ಗ್ರಾಮಸ್ಥರು ಅವರನ್ನು ಅಡ್ಡಗಟ್ಟಿದ್ದಾರೆ.

ಮಕ್ಕಳನ್ನು ಅಪಹರಿಸಿ ಅಂಗಾಂಗಗಳನ್ನು ಕಿತ್ತು ಮಾರಾಟ ಮಾಡುವವರು ಎಂದು ಶಂಕಿಸಿದ ಗ್ರಾಮಸ್ಥರ ಗುಂಪು ಬಡಿಗೆಗಳಿಂದ ಸಾಧುಗಳು ಹಾಗೂ ಕಾರು ಚಾಲಕನನ್ನು ಅಮಾನುಷವಾಗಿ ಥಳಿಸಿದೆ. ಇದರ ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...