alex Certify ಮೋದಿ ಸರ್ಕಾರದ ವಿರುದ್ಧ ಅಸಾದುದ್ದೀನ್ ಓವೈಸಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸರ್ಕಾರದ ವಿರುದ್ಧ ಅಸಾದುದ್ದೀನ್ ಓವೈಸಿ ಆಕ್ರೋಶ

ಕೊರೊನಾ ವಿರುದ್ಧ ಹೋರಾಡಲು ಇಡೀ ದೇಶವೇ ಟೊಂಕ ಕಟ್ಟಿ ನಿಂತಿದೆ. ದೇಶದಲ್ಲಿ ಮೂರನೇ ಬಾರಿಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಗಸೂಚಿಗಳನ್ನು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡಿದೆ. ಈ ಮಾರ್ಗಸೂಚಿಯ ಬಗ್ಗೆ ಇದೀಗ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾರ್ಗಸೂಚಿಗಳಿಂದ ಜನರಿಗೆ ಯಾವ ಅನುಕೂಲ ಇಲ್ಲ. ಬರಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ ಅಷ್ಟೇ ಎಂದು ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಅಸಾದುದ್ದೀನ್ ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಹೇಳಿರುವ ಅವರು ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1952ರಲ್ಲಿ ನಮ್ಮ ಸಂವಿಧಾನವು ಜನರ ಆಗುಹೋಗುಗಳು ಆರೋಗ್ಯ ಸೇರಿದಂತೆ ಇತರೆ ವಿಚಾರಗಳನ್ನು ತೀರ್ಮಾನ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ. ಆದರೆ ಇದನ್ನು ಮಾಡುತ್ತಿರುವವರೇ ಬೇರೆ. ಚುನಾಯಿತ ರಾಜ್ಯಗಳಿಗೆ ಅಮಿತ್ ಶಾ ಆದೇಶಿಸುತ್ತಿದ್ದಾರೆ. ಇಂತಹ ಅಧಿಕಾರವನ್ನು ಇವರಿಗೆ ಕೊಟ್ಟವರು ಯಾರು ಎಂದು ಕಿಡಿ ಕಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...