alex Certify ಶಿರಡಿ ಸಾಯಿಬಾಬಾ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿರಡಿ ಸಾಯಿಬಾಬಾ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ಕಾರಣಕ್ಕಾಗಿ ಕಳೆದ ಒಂಬತ್ತು ತಿಂಗಳಿನಿಂದ ಬಂದ್ ಆಗಿದ್ದ ಶಿರಡಿ ಸಾಯಿಬಾಬಾ ಮಂದಿರ ಇಂದಿನಿಂದ ಭಕ್ತರ ದರ್ಶನಕ್ಕಾಗಿ ಬಾಗಿಲು ತೆರೆಯಲಿದೆ.

ಕೇಂದ್ರ ಸರ್ಕಾರ ಧಾರ್ಮಿಕ ಮಂದಿರಗಳ ಬಾಗಿಲು ತೆರೆಯಲು ಈಗಾಗಲೇ ಅನುಮತಿ ನೀಡಿದ್ದರೂ ಸಹ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದರ ಹಿನ್ನೆಲೆಯಲ್ಲಿ ಈವರೆಗೆ ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿರಲಿಲ್ಲ.

ಇದೀಗ ಒಂದೊಂದಾಗಿ ಧಾರ್ಮಿಕ ಮಂದಿರಗಳು ಬಾಗಿಲು ತೆರೆಯುತ್ತಿದ್ದು, ಶಿರಡಿ ಸಾಯಿಬಾಬಾ ಮಂದಿರ ಇಂದಿನಿಂದ ಭಕ್ತರಿಗೆ ಬಾಗಿಲು ತೆರೆಯಲಿದೆ. ದರ್ಶನಕ್ಕೆ ಬರುವ ಭಕ್ತರು ಕೊರೊನಾ ನೆಗೆಟಿವ್ ಪರೀಕ್ಷೆಯ ರಿಪೋರ್ಟ್ ತರುವುದು ಕಡ್ಡಾಯವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...