alex Certify BIG NEWS: ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ; 10 ಕಾರ್ಮಿಕರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ; 10 ಕಾರ್ಮಿಕರ ದುರ್ಮರಣ

ಹೈದರಾಬಾದ್: ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಕಳಸಪಾಡು ಬ್ಲಾಕ್ ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಸ್ಫೋಟಕವನ್ನು ಅಳವಡಿಸಲೆಂದು ಕಲ್ಲು ಕೊರೆಯುತ್ತಿದ್ದ ವೇಳೆ ಸ್ಫೋಟಕ ಸಿಡಿದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಪೊರುಮಾಮಿಲ್ಲಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕಲ್ಲು ಕ್ವಾರಿಯಲ್ಲಿ ಸ್ಫೋಟಕ ಅಳವಡಿಸುತ್ತಿದ್ದಾಗ ಸ್ಫೋಟ ಸಂಭವಿಸಿಲ್ಲ, ಕ್ವಾರಿಗೆ ಸ್ಫೋಟಕಗಳನ್ನು ಸಾಗಿಸುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...