alex Certify ಬಾವಿಯಿಂದ ಏಣಿ ಏರಿ ಮೇಲೆ ಬಂದ ಕರಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾವಿಯಿಂದ ಏಣಿ ಏರಿ ಮೇಲೆ ಬಂದ ಕರಡಿ

ತೆರೆದ ಬಾವಿಗೆ ಬಿದ್ದಿದ್ದ ಎರಡು ಕರಡಿಗಳನ್ನು ಬರೋಬ್ಬರಿ ನಾಲ್ಕು ತಾಸು ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಿದ ಪ್ರಸಂಗ ಮಹಾರಾಷ್ಟ್ರದಲ್ಲಿ ನಡೆದಿದೆ.

ಕಾರ್ಯಾಚರಣೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರಡಿಯನ್ನು ರಕ್ಷಿಸಲು ಅರಣ್ಯ ಇಲಾಖೆಯವರು ಏಣಿ ಬಳಸಿದ್ದು, ಕರಡಿ ಏಣಿ ಏರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕಾರ್ಯಾಚರಣೆ ವೇಳೆ ನೆರೆದಿದ್ದ ಜನಸಮೂಹವೂ ಒಂದಷ್ಟು ಅಡೆತಡೆಗಳನ್ನು ಸೃಷ್ಟಿಸುತ್ತಿತ್ತು. ಬಳಿಕ ಎರಡು ಪ್ರಾಣಿಗಳನ್ನು ಕಾಡಿನಲ್ಲಿ ಬಿಡುಗಡೆ ಮಾಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...