alex Certify ಕೇಂದ್ರ ಬಜೆಟ್​​ನಿಂದ ಆತ್ಮನಿರ್ಭರ್​ ಭಾರತ್​ ನಿರ್ಮಾಣ: ನಿರ್ಮಲಾ ಸೀತಾರಾಮನ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಬಜೆಟ್​​ನಿಂದ ಆತ್ಮನಿರ್ಭರ್​ ಭಾರತ್​ ನಿರ್ಮಾಣ: ನಿರ್ಮಲಾ ಸೀತಾರಾಮನ್​

2021-22ನೇ ಸಾಲಿನ ಕೇಂದ್ರ ಬಜೆಟ್​​ನ ಸಮರ್ಪಕ ಅನುಷ್ಠಾನದಿಂದಾಗಿ ಆತ್ಮ ನಿರ್ಭರ್ ಭಾರತ ನಿರ್ಮಾಣವಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಶನಿವಾರ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

ಲೋಕಸಭೆಯಲ್ಲಿ ಕೇಂದ್ರ ಬಜೆಟ್​ ಕುರಿತ ಚರ್ಚೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್​, ಕೋವಿಡ್ 19ನಿಂದಾಗಿ ಸರ್ಕಾರದ ಮುಂದೆ ಹಲವಾರು ಸವಾಲುಗಳಿವೆ. ಹೀಗಾಗಿ ಈ ಬಾರಿಯ ಕೇಂದ್ರ ಬಜೆಟ್​ ಆರ್ಥಿಕತೆ ಸುಧಾರಣೆಯ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಸಾಂಕ್ರಾಮಿಕ ರೋಗದ ಪರಿಸ್ಥಿತಿಯಲ್ಲೂ ದೇಶದ ಆರ್ಥಿಕತೆಯನ್ನ ಉತ್ತೇಜಿಸಲು ಬೇಕಾದ ಅಗತ್ಯ ಸುಧಾರಣೆಗಳನ್ನ ಕೈಗೊಂಡಿದೆ. ಅಲ್ಲದೇ ಈ ಬಜೆಟ್​ ದೇಶಕ್ಕೆ ದೀರ್ಘಾವಧಿಯ ಬೆಳವಣಿಗೆಯನ್ನ ನೀಡಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...